ಪೂಜಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ. ಇಂದು ಕನ್ನಡ ರಾಜ್ಯೋತ್ಸವವನ್ನು ಧ್ವಜ ಹಾರಿಸುವುದರ ಮುಖಾಂತರ ಫೋಟೋ ಇಟ್ಟು. ಹಾರ ಹಾಕಿ. ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ನಾರಾಯಣಪ್ಪ ರವರು ಕನ್ನಡ ರಾಜ್ಯೋತ್ಸವದ ಬಗ್ಗೆ ಒಂದೆರಡು ಎಲ್ಲಾದರೂ ಇರು ಎಂತಾದರು ಇರು. ಎಂದೆಂದಿಗೂ ನೀ ಕನ್ನಡ ಮರೆಯದಿದು ಎಂದು ಮಾತನಾಡಿ ಅಲ್ಲಿನ ಜನರಿಗೆ ಸಿಬ್ಬಂದಿಗಳಿಗೆ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಿಲ್ಪ. ಬಸಪ್ಪ. ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಮಾಜಿ ಅಧ್ಯಕ್ಷರುಗಳು ಮಾಜಿ ಉಪಾಧ್ಯಕ್ಷರುಗಳು ಮಾಜಿ ಸರ್ವ ಸದಸ್ಯರುಗಳು. ಸಮಾಜ ಸೇವಕರು ಊರಿನ ಮುಖಂಡರುಗಳು ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ವರದಿ: ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
