ಕೊಪ್ಪಳ:-ಜೈ ಕರುನಾಡು ರಕ್ಷಣಾ ಸೇನೆಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ…!!!

ಕೊಪ್ಪಳ:-ಜೈ ಕರುನಾಡು ರಕ್ಷಣಾ ಸೇನೆಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ.
ಇಂದು ಸಪ್ಟಂಬರ್ 5.2023 ರಂದು ಕೊಪ್ಪಳ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ ಆಧಾರಿತ ಮೌಲ್ಯಗಳ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಜೈ ಕರುನಾಡು ರಕ್ಷಣಾ ಸೇನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಶಾಲೆಯ ಶಿಕ್ಷಕರು ಹಾಗೂ ಊರಿನ ಗುರು ಹಿರಿಯರು ಉಚಿತ ಪುಸ್ತಕಗಳ ವಿತರಣೆ ಮಾಡಿದರು…

ವರದಿ.ಸಂಗೀತಾ ಪಾಟೀಲ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend